BREAKING : ಕುಕನೂರು-ಯಲಬುರ್ಗಾ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ ಸಿದ್ದರಾಮಯ್ಯ…!!

You are currently viewing BREAKING : ಕುಕನೂರು-ಯಲಬುರ್ಗಾ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ ಸಿದ್ದರಾಮಯ್ಯ…!!

ಕುಕನೂರು : ಎರಡು ತಾಲೂಕಿಗೆ ಬಹುನಿರೀಕ್ಷಿತ ಆದಂತಹ ಕೆರೆ ತುಂಬಿಸುವಂತಹ ಹಾಗೂ ಕುಡಿಯುವ ನೀರು ಯೋಜನೆಯಾಗಿದ್ದು, ಈ ಯೋಜನೆಗೆ ಇದೀಗ 2024-25ನೇ ಸಾಲಿನ ಬಜೆಟ್ ನಲ್ಲಿ ಸುಮಾರು 970 ಕೋಟಿ ರೂಪಾಯಿ ನೀಡಲಾಗಿದ್ದು, ಈ ಮೂಲಕ ಈ ಅವಳಿ ತಾಲೂಕಿನ ಜನತೆಗೆ ಭರ್ಜರಿ ಉಡುಗೊರೆಯನ್ನು ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ತುಂಬುವ ಹಾಗೂ ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಮುಂಜೂರು ಮಾಡಲಾಗುತ್ತದೆ ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

 

 

 

Leave a Reply

error: Content is protected !!